July 23, 2026
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.


ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ ಸಮಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಟವರ್ ನಿರ್ಮಾಣಕ್ಕೆ ಮೊದಲು ನಿಡ್ಲೆಯ ಏರ್‌ಟೆಲ್ ಟವರ್, ಮತ್ತು ಕಾರ್ಯತ್ತಡ್ಕ ಏರ್‌ಟೆಲ್ ಟವರ್‌ನಿಂದ ನೆಟ್‌ವರ್ಕ್ ಸಿಗುತ್ತಿತ್ತು. ಇತ್ತೀಚೆಗೆ ದಿನಗಳಿಂದ ಸರಿಯಾಗಿ ನೆಟ್ ವರ್ಕ್ ಸಿಗುತ್ತಿಲ್ಲ. ಕರೆಂಟ್ ಹೋದರಂತೂ ಇಲ್ಲವೇ ಇಲ್ಲ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು ನೆಟ್ ವರ್ಕ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಸಂಬಂಧಪಟ್ಟವರು ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಕೃಷ್ಣ ಕುಮಾರ್ ಕಾಟ್ಲ ರವರು ಒತ್ತಾಯಿಸಿದ್ದಾರೆ.

Related posts

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya
error: Content is protected !!