23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಕಡಮ್ಮಾಜೆ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya
error: Content is protected !!