26 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya
error: Content is protected !!