23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
error: Content is protected !!