July 23, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya
error: Content is protected !!