September 6, 2026
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya
error: Content is protected !!