25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

ಪಟ್ರಮೆ: ಪಟ್ರಮೆಯ ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ರವರ ಮನೆಯ ಸಿಮೆಂಟ್ ಶೀಟ್ ಗಳು ಜು. 25ರಂದು ರಾತ್ರಿ ಬೀಸಿದ ಬಾರಿ ಗಾಳಿಗೆ ಹಾನಿಗೊಂಡಿದ್ದು ಅನಾರು 5ಸೆಂಟ್ಸ್ ಕಾಲೋನಿ ಯ ಆಸಿಯ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪಟ್ರಮೆ ಗ್ರಾ. ಪಂ ಅಧ್ಯಕ್ಷ ಮನೋಜ್ ಕುಮಾರ್, ಸಿಬ್ಬಂದಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya
error: Content is protected !!