38.6 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

ಧರ್ಮಸ್ಥಳ: ಇಂದು(ಜು.26) ಬೆಳಿಗ್ಗೆ ಬೀಸಿದ ರಣ ಭೀಕರ ಗಾಳಿ ಮಳೆಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಶಾಲೆತಡ್ಕ ನಿವಾಸಿ ರಾಮಣ್ಣಗೌಡ ಇವರ ಮನೆ ಹಾಗೂ ಕೊಟ್ಟಿಗೆಗೆ ಬಾರಿ ಹಾನಿಯಾಗಿದ್ದು ಕೊಟ್ಟಿಗೆಯ ಶೀಟ್ ಹಾರಿಹೋಗಿದೆ.

ಅಪಾರ ಕೃಷಿ ಸಂಪತ್ತು ಹಾನಿಯಾಗಿದೆ.

Related posts

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya
error: Content is protected !!