25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

ಧರ್ಮಸ್ಥಳ: ಇಂದು(ಜು.26) ಬೆಳಿಗ್ಗೆ ಬೀಸಿದ ರಣ ಭೀಕರ ಗಾಳಿ ಮಳೆಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಶಾಲೆತಡ್ಕ ನಿವಾಸಿ ರಾಮಣ್ಣಗೌಡ ಇವರ ಮನೆ ಹಾಗೂ ಕೊಟ್ಟಿಗೆಗೆ ಬಾರಿ ಹಾನಿಯಾಗಿದ್ದು ಕೊಟ್ಟಿಗೆಯ ಶೀಟ್ ಹಾರಿಹೋಗಿದೆ.

ಅಪಾರ ಕೃಷಿ ಸಂಪತ್ತು ಹಾನಿಯಾಗಿದೆ.

Related posts

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya
error: Content is protected !!