22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

ಧರ್ಮಸ್ಥಳ: ಇಂದು(ಜು.26) ಬೆಳಿಗ್ಗೆ ಬೀಸಿದ ರಣ ಭೀಕರ ಗಾಳಿ ಮಳೆಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಶಾಲೆತಡ್ಕ ನಿವಾಸಿ ರಾಮಣ್ಣಗೌಡ ಇವರ ಮನೆ ಹಾಗೂ ಕೊಟ್ಟಿಗೆಗೆ ಬಾರಿ ಹಾನಿಯಾಗಿದ್ದು ಕೊಟ್ಟಿಗೆಯ ಶೀಟ್ ಹಾರಿಹೋಗಿದೆ.

ಅಪಾರ ಕೃಷಿ ಸಂಪತ್ತು ಹಾನಿಯಾಗಿದೆ.

Related posts

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya
error: Content is protected !!