30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ.

ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ ಸಂಜೆ ಓಡಾಡುತ್ತಾರೆ. ಇದೀಗ ಈ ಕಾಲುದಾರಿ ರಸ್ತೆಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದು ಮಕ್ಕಳ ಹೆತ್ತವರಿಗೆ ಶಾಲೆಗೆ ಕಳಿಸಲು ಚಿಂತೆಯಾಗಿದೆ. ಸಂಭಂದಿಸಿದ ಪಂಚಾಯತ್ ಶೀಘ್ರವಾಗಿ ಈ ಕಾಲುದಾರಿ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳಿಯರು ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!