25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ.

ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ ಸಂಜೆ ಓಡಾಡುತ್ತಾರೆ. ಇದೀಗ ಈ ಕಾಲುದಾರಿ ರಸ್ತೆಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದು ಮಕ್ಕಳ ಹೆತ್ತವರಿಗೆ ಶಾಲೆಗೆ ಕಳಿಸಲು ಚಿಂತೆಯಾಗಿದೆ. ಸಂಭಂದಿಸಿದ ಪಂಚಾಯತ್ ಶೀಘ್ರವಾಗಿ ಈ ಕಾಲುದಾರಿ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳಿಯರು ಒತ್ತಾಯಿಸಿದ್ದಾರೆ.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya
error: Content is protected !!