26.1 C
ಪುತ್ತೂರು, ಬೆಳ್ತಂಗಡಿ
September 10, 2026
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು ನಡೆಯುತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.

ಬೆಳ್ತಂಗಡಿ ಸಾರ್ವಜನಿಕ ಆರೋಗ್ಯ ಇಲಾಖೆಯ ಶ್ರೂಶ್ರಕ ಸುಂದರ್ ಮತ್ತು ಅಮ್ಮಿ ಸಿಸ್ಟರ್ ಡೆಂಗ್ಯೂ ಜ್ವರದ ಗುಣಲಕ್ಷಣಗಳು ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ವಿಧಾನ ಮತ್ತು ಮಾಹಿತಿ ನೀಡಿದರು.

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿಯನ್ನು ಮೇಜರ್ ಜನರಲ್ ಎಂ.ವಿ.ಭಟ್ ರವರು ನೀಡಿದರು.

ಮಹಿಳಾ ವೃಂದದ ವತಿಯಿಂದ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ವೃಂದದ ಸದಸ್ಯರಾದ ವೀಣಾ ವಿ ಕುಮಾರ್,
ರಜಿನಿ,ಉಮಾ ರಾವ್, ರಶ್ಮಿ ಪಟವರ್ಧನ್,ಜೆಸಿರೆಟ್ ಕೋ ಆರ್ಡಿನೇಟರ್ ಶೃತಿ ರಂಜಿತ್ ಉಪಸ್ಥಿತರಿದ್ದರು.

ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ.ನಿರೂಪಿಸಿದರು.
ಪ್ರೀತಿ ಆರ್ ರಾವ್ ವಂದಿಸಿದರು.

Related posts

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಮುಂಡಾಜೆ ಯುವವಾಹಿನಿ ಸಂಚಲನಾ ಸಮಿತಿಯ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!