30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ ವ್ಯವಸ್ಥೆಯ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಒ.ಎ. ಇವರು ಮಾತನಾಡಿ ಕಂಪ್ಯೂಟರ್ ಸಾಕ್ಷರತಾ ವಿಷಯಗಳ ಬಗ್ಗೆ ಎಲ್ಲರೂ ತಿಳಿದಿರಬೇಕು, ಇದು ಇಂದಿನ ಆಧುನಿಕ ಯುಗಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಮಹಿಳಾ ಕೋಶದ ಮುಖ್ಯಸ್ಥೆ ಹಾಗೂ ಇತಿಹಾಸ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಇವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ವಸಂತಿ ಇವರು ಎಲ್ಲರನ್ನೂ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಧನ್ಯ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಕುಮಾರಿ ಛಾಯಾ ಧನ್ಯವಾದಗೈದರು.

Related posts

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!