ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ ವ್ಯವಸ್ಥೆಯ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಒ.ಎ. ಇವರು ಮಾತನಾಡಿ ಕಂಪ್ಯೂಟರ್ ಸಾಕ್ಷರತಾ ವಿಷಯಗಳ ಬಗ್ಗೆ ಎಲ್ಲರೂ ತಿಳಿದಿರಬೇಕು, ಇದು ಇಂದಿನ ಆಧುನಿಕ ಯುಗಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಮಹಿಳಾ ಕೋಶದ ಮುಖ್ಯಸ್ಥೆ ಹಾಗೂ ಇತಿಹಾಸ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಇವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ವಸಂತಿ ಇವರು ಎಲ್ಲರನ್ನೂ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಧನ್ಯ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಕುಮಾರಿ ಛಾಯಾ ಧನ್ಯವಾದಗೈದರು.

Related posts

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!