23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. 26 ರಂದು ಸಂಜೆ ನಡೆದಿದೆ.

ಮೆಸ್ಕಾಂ ಇಲಾಖೆಯವರು ತಕ್ಷಣ ಬಂದು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!