22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. 26 ರಂದು ಸಂಜೆ ನಡೆದಿದೆ.

ಮೆಸ್ಕಾಂ ಇಲಾಖೆಯವರು ತಕ್ಷಣ ಬಂದು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!