July 23, 2026
ಸಮಸ್ಯೆ

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

ನಾಲ್ಕೂರು:ಅಳದಂಗಡಿ-ವೇಣೂರು ಸಂಪರ್ಕಿಸುವ ಸೂಳಬೆಟ್ಟು ಡೆಪ್ಪುಣಿ ಬಸ್ಟ್ಯಾಂಡ್ ಹತ್ತಿರ ಬಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.

ಸುಮಾರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ಈ ರೀತಿಯ ಘಟನೆ ನಡೆಯುತ್ತಿದೆ.

Related posts

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

Suddi Udaya

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya
error: Content is protected !!