27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!