September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!