25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Related posts

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!