September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Related posts

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!