23.6 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆ
ಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ 2 ದಿನದ ಗಡುವು ನೀಡಿದೆ.

2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!