July 23, 2026
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.


ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ ಸಮಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಟವರ್ ನಿರ್ಮಾಣಕ್ಕೆ ಮೊದಲು ನಿಡ್ಲೆಯ ಏರ್‌ಟೆಲ್ ಟವರ್, ಮತ್ತು ಕಾರ್ಯತ್ತಡ್ಕ ಏರ್‌ಟೆಲ್ ಟವರ್‌ನಿಂದ ನೆಟ್‌ವರ್ಕ್ ಸಿಗುತ್ತಿತ್ತು. ಇತ್ತೀಚೆಗೆ ದಿನಗಳಿಂದ ಸರಿಯಾಗಿ ನೆಟ್ ವರ್ಕ್ ಸಿಗುತ್ತಿಲ್ಲ. ಕರೆಂಟ್ ಹೋದರಂತೂ ಇಲ್ಲವೇ ಇಲ್ಲ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು ನೆಟ್ ವರ್ಕ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಸಂಬಂಧಪಟ್ಟವರು ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಕೃಷ್ಣ ಕುಮಾರ್ ಕಾಟ್ಲ ರವರು ಒತ್ತಾಯಿಸಿದ್ದಾರೆ.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya
error: Content is protected !!