September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಕಡಮ್ಮಾಜೆ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya
error: Content is protected !!