22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya
error: Content is protected !!