30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya
error: Content is protected !!