September 6, 2026
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!