24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

ಪಟ್ರಮೆ: ಪಟ್ರಮೆಯ ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ರವರ ಮನೆಯ ಸಿಮೆಂಟ್ ಶೀಟ್ ಗಳು ಜು. 25ರಂದು ರಾತ್ರಿ ಬೀಸಿದ ಬಾರಿ ಗಾಳಿಗೆ ಹಾನಿಗೊಂಡಿದ್ದು ಅನಾರು 5ಸೆಂಟ್ಸ್ ಕಾಲೋನಿ ಯ ಆಸಿಯ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪಟ್ರಮೆ ಗ್ರಾ. ಪಂ ಅಧ್ಯಕ್ಷ ಮನೋಜ್ ಕುಮಾರ್, ಸಿಬ್ಬಂದಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!