April 2, 2025
Uncategorized

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

ಧರ್ಮಸ್ಥಳ: ಇಂದು(ಜು.26) ಬೆಳಿಗ್ಗೆ ಬೀಸಿದ ರಣ ಭೀಕರ ಗಾಳಿ ಮಳೆಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಶಾಲೆತಡ್ಕ ನಿವಾಸಿ ರಾಮಣ್ಣಗೌಡ ಇವರ ಮನೆ ಹಾಗೂ ಕೊಟ್ಟಿಗೆಗೆ ಬಾರಿ ಹಾನಿಯಾಗಿದ್ದು ಕೊಟ್ಟಿಗೆಯ ಶೀಟ್ ಹಾರಿಹೋಗಿದೆ.

ಅಪಾರ ಕೃಷಿ ಸಂಪತ್ತು ಹಾನಿಯಾಗಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya
error: Content is protected !!