27.8 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

ಚಿಬಿದ್ರೆ ಗ್ರಾಮದ ಪೆರಿಯಡ್ಕದಲ್ಲಿ ಗಾಳಿಯ ಆರ್ಭಟಕ್ಕೆ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಹಾಗೂ ಕೆಲವು ಮನೆಗಳಿಗೂ ಹಾನಿಯಾಗಿದ ಘಟನೆ ನಡೆದಿದೆ.

ಪೆರಿಯಡ್ಕ – ಕಕ್ಕಿಂಜೆ ರಸ್ತೆಗೆ ಮರ ಬಿದ್ದ ಕಾರಣ ರಸ್ತೆ ಬ್ಲಾಕ್ ಆಗಿದೆ.

Related posts

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya
error: Content is protected !!