July 23, 2026
Uncategorized

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

ಚಿಬಿದ್ರೆ ಗ್ರಾಮದ ಪೆರಿಯಡ್ಕದಲ್ಲಿ ಗಾಳಿಯ ಆರ್ಭಟಕ್ಕೆ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಹಾಗೂ ಕೆಲವು ಮನೆಗಳಿಗೂ ಹಾನಿಯಾಗಿದ ಘಟನೆ ನಡೆದಿದೆ.

ಪೆರಿಯಡ್ಕ – ಕಕ್ಕಿಂಜೆ ರಸ್ತೆಗೆ ಮರ ಬಿದ್ದ ಕಾರಣ ರಸ್ತೆ ಬ್ಲಾಕ್ ಆಗಿದೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!