23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ.

ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ ಸಂಜೆ ಓಡಾಡುತ್ತಾರೆ. ಇದೀಗ ಈ ಕಾಲುದಾರಿ ರಸ್ತೆಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದು ಮಕ್ಕಳ ಹೆತ್ತವರಿಗೆ ಶಾಲೆಗೆ ಕಳಿಸಲು ಚಿಂತೆಯಾಗಿದೆ. ಸಂಭಂದಿಸಿದ ಪಂಚಾಯತ್ ಶೀಘ್ರವಾಗಿ ಈ ಕಾಲುದಾರಿ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳಿಯರು ಒತ್ತಾಯಿಸಿದ್ದಾರೆ.

Related posts

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!