26.1 C
ಪುತ್ತೂರು, ಬೆಳ್ತಂಗಡಿ
September 11, 2026
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು ನಡೆಯುತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.

ಬೆಳ್ತಂಗಡಿ ಸಾರ್ವಜನಿಕ ಆರೋಗ್ಯ ಇಲಾಖೆಯ ಶ್ರೂಶ್ರಕ ಸುಂದರ್ ಮತ್ತು ಅಮ್ಮಿ ಸಿಸ್ಟರ್ ಡೆಂಗ್ಯೂ ಜ್ವರದ ಗುಣಲಕ್ಷಣಗಳು ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ವಿಧಾನ ಮತ್ತು ಮಾಹಿತಿ ನೀಡಿದರು.

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿಯನ್ನು ಮೇಜರ್ ಜನರಲ್ ಎಂ.ವಿ.ಭಟ್ ರವರು ನೀಡಿದರು.

ಮಹಿಳಾ ವೃಂದದ ವತಿಯಿಂದ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ವೃಂದದ ಸದಸ್ಯರಾದ ವೀಣಾ ವಿ ಕುಮಾರ್,
ರಜಿನಿ,ಉಮಾ ರಾವ್, ರಶ್ಮಿ ಪಟವರ್ಧನ್,ಜೆಸಿರೆಟ್ ಕೋ ಆರ್ಡಿನೇಟರ್ ಶೃತಿ ರಂಜಿತ್ ಉಪಸ್ಥಿತರಿದ್ದರು.

ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ.ನಿರೂಪಿಸಿದರು.
ಪ್ರೀತಿ ಆರ್ ರಾವ್ ವಂದಿಸಿದರು.

Related posts

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!