September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಕುಮುಟ ಶಾಸಕ ದಿನಕರ ಶೆಟ್ಟಿ, ಭೇಟಿ ಮಾಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ಉಜಿರೆಯಲ್ಲಿ ತ್ರಿಶೂಲ್ 1 ಗ್ರಾಂ ಗೋಲ್ಡ್ ಮತ್ತು ಫ್ಯಾನ್ಸಿ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya
error: Content is protected !!