26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ.

ಕಲ್ಮಂಜದ ಗುರುಪ್ರಸಾದ್ ಗೋಖಲೆ ಅವರ ಪುತ್ರಿ ಅನರ್ಘ್ಯ(9ವಷ೯) ಮೃತ ಪಟ್ಟ ಬಾಲಕಿ. ಈಕೆ
ಉಜಿರೆ ಎಸ್‌ಡಿಎಂ ಶಾಲೆಯ 4ನೇ ವಿದ್ಯಾರ್ಥಿನಿಯಾಗಿದ್ದಾರೆ.

ಗುರುಪ್ರಸಾದ್ ಉಜಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ವಿದ್ಧು, ಇಂದು ಮಧ್ಯಾಹ್ನ ನಂತರ ಶಾಲೆಗೆ ರಜೆ ಇರುವುದರಿಂದ ಅವರ ಮೂಲ ಮನೆ ಮುಂಡಾಜೆ ಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬೊಲೇರೋ ಪರಾರಿಯಾಗಿದ್ದು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related posts

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!