23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Related posts

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya
error: Content is protected !!