September 6, 2026
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Related posts

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!