27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ನಲ್ಲಿ ಆರು ವರ್ಷಗಳಿಂದ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀಮತಿ ಸಂಧ್ಯಾ.ಬಿ ಇವರು ಪುತ್ತೂರು ತಾಲೂಕಿನ ನೆಲ್ಯಾಡಿಯ ಸಮೀಪದ ಸ. ಉ.ಪ್ರಾ ಶಾಲೆ ಗೋಳಿತೊಟ್ಟು ಇಲ್ಲಿಗೆ ಶಿಕ್ಷಕಿಯಾಗಿ ವರ್ಗಾವಣೆ ಹೊಂದಿದ್ದಾರೆ.

2018-19ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ ನಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ(CRP )ಸೇವೆ ಪ್ರಾರಂಭಿಸಿದ ಇವರು ಆರು ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ನಿಷ್ಠೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿ ತಮ್ಮ ಕ್ಲಸ್ಟರ್ನಲ್ಲಿ ಬರುವ 19 ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿ ಬೆಳ್ತಂಗಡಿ ತಾಲೂಕಿನಲ್ಲಿಕುಪ್ಪೆಟ್ಟಿ ಕ್ಲಸ್ಟರ್ ಅನ್ನು ಮಾದರಿಯನ್ನಾಗಿಸಿದ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಇವರದು.

ಎಲ್ಲಾ ಸಹೋದ್ಯೋಗಿ ಬಂಧುಗಳ ಜೊತೆ ಪ್ರೀತಿ ತಾಳ್ಮೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಜುಲೈ 27 ರಂದು ಸ.ಕಿ.ಪ್ರಾ ಶಾಲೆ ನೆಕ್ಕಿಲು ಇಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ನ ವತಿಯಿಂದ ಅತ್ಯಂತ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು.

Related posts

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya
error: Content is protected !!