25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ನಲ್ಲಿ ಆರು ವರ್ಷಗಳಿಂದ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀಮತಿ ಸಂಧ್ಯಾ.ಬಿ ಇವರು ಪುತ್ತೂರು ತಾಲೂಕಿನ ನೆಲ್ಯಾಡಿಯ ಸಮೀಪದ ಸ. ಉ.ಪ್ರಾ ಶಾಲೆ ಗೋಳಿತೊಟ್ಟು ಇಲ್ಲಿಗೆ ಶಿಕ್ಷಕಿಯಾಗಿ ವರ್ಗಾವಣೆ ಹೊಂದಿದ್ದಾರೆ.

2018-19ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ ನಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ(CRP )ಸೇವೆ ಪ್ರಾರಂಭಿಸಿದ ಇವರು ಆರು ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ನಿಷ್ಠೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿ ತಮ್ಮ ಕ್ಲಸ್ಟರ್ನಲ್ಲಿ ಬರುವ 19 ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿ ಬೆಳ್ತಂಗಡಿ ತಾಲೂಕಿನಲ್ಲಿಕುಪ್ಪೆಟ್ಟಿ ಕ್ಲಸ್ಟರ್ ಅನ್ನು ಮಾದರಿಯನ್ನಾಗಿಸಿದ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಇವರದು.

ಎಲ್ಲಾ ಸಹೋದ್ಯೋಗಿ ಬಂಧುಗಳ ಜೊತೆ ಪ್ರೀತಿ ತಾಳ್ಮೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಜುಲೈ 27 ರಂದು ಸ.ಕಿ.ಪ್ರಾ ಶಾಲೆ ನೆಕ್ಕಿಲು ಇಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ನ ವತಿಯಿಂದ ಅತ್ಯಂತ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya
error: Content is protected !!