April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಕುಮುಟ ಶಾಸಕ ದಿನಕರ ಶೆಟ್ಟಿ, ಭೇಟಿ ಮಾಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!