27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಕುಮುಟ ಶಾಸಕ ದಿನಕರ ಶೆಟ್ಟಿ, ಭೇಟಿ ಮಾಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya
error: Content is protected !!