23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಕುಮುಟ ಶಾಸಕ ದಿನಕರ ಶೆಟ್ಟಿ, ಭೇಟಿ ಮಾಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya
error: Content is protected !!