25.5 C
ಪುತ್ತೂರು, ಬೆಳ್ತಂಗಡಿ
May 22, 2025
ಅಪರಾಧ ಸುದ್ದಿ

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ.

ಕಲ್ಮಂಜದ ಗುರುಪ್ರಸಾದ್ ಗೋಖಲೆ ಅವರ ಪುತ್ರಿ ಅನರ್ಘ್ಯ(9ವಷ೯) ಮೃತ ಪಟ್ಟ ಬಾಲಕಿ. ಈಕೆ
ಉಜಿರೆ ಎಸ್‌ಡಿಎಂ ಶಾಲೆಯ 4ನೇ ವಿದ್ಯಾರ್ಥಿನಿಯಾಗಿದ್ದಾರೆ.

ಗುರುಪ್ರಸಾದ್ ಉಜಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ವಿದ್ಧು, ಇಂದು ಮಧ್ಯಾಹ್ನ ನಂತರ ಶಾಲೆಗೆ ರಜೆ ಇರುವುದರಿಂದ ಅವರ ಮೂಲ ಮನೆ ಮುಂಡಾಜೆ ಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬೊಲೇರೋ ಪರಾರಿಯಾಗಿದ್ದು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!