September 6, 2026
ಅಪರಾಧ ಸುದ್ದಿ

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ.

ಕಲ್ಮಂಜದ ಗುರುಪ್ರಸಾದ್ ಗೋಖಲೆ ಅವರ ಪುತ್ರಿ ಅನರ್ಘ್ಯ(9ವಷ೯) ಮೃತ ಪಟ್ಟ ಬಾಲಕಿ. ಈಕೆ
ಉಜಿರೆ ಎಸ್‌ಡಿಎಂ ಶಾಲೆಯ 4ನೇ ವಿದ್ಯಾರ್ಥಿನಿಯಾಗಿದ್ದಾರೆ.

ಗುರುಪ್ರಸಾದ್ ಉಜಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ವಿದ್ಧು, ಇಂದು ಮಧ್ಯಾಹ್ನ ನಂತರ ಶಾಲೆಗೆ ರಜೆ ಇರುವುದರಿಂದ ಅವರ ಮೂಲ ಮನೆ ಮುಂಡಾಜೆ ಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬೊಲೇರೋ ಪರಾರಿಯಾಗಿದ್ದು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related posts

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!