July 23, 2026
ಅಪರಾಧ ಸುದ್ದಿ

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ.

ಕಲ್ಮಂಜದ ಗುರುಪ್ರಸಾದ್ ಗೋಖಲೆ ಅವರ ಪುತ್ರಿ ಅನರ್ಘ್ಯ(9ವಷ೯) ಮೃತ ಪಟ್ಟ ಬಾಲಕಿ. ಈಕೆ
ಉಜಿರೆ ಎಸ್‌ಡಿಎಂ ಶಾಲೆಯ 4ನೇ ವಿದ್ಯಾರ್ಥಿನಿಯಾಗಿದ್ದಾರೆ.

ಗುರುಪ್ರಸಾದ್ ಉಜಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ವಿದ್ಧು, ಇಂದು ಮಧ್ಯಾಹ್ನ ನಂತರ ಶಾಲೆಗೆ ರಜೆ ಇರುವುದರಿಂದ ಅವರ ಮೂಲ ಮನೆ ಮುಂಡಾಜೆ ಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬೊಲೇರೋ ಪರಾರಿಯಾಗಿದ್ದು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related posts

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!