38.6 C
ಪುತ್ತೂರು, ಬೆಳ್ತಂಗಡಿ
March 6, 2026
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Related posts

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
error: Content is protected !!