September 6, 2026
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Related posts

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

Suddi Udaya
error: Content is protected !!