ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆಕೊಕ್ಕಡ: ಕಲಾಯಿ ಎಸ್ಟೇಟ್ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ by Suddi UdayaJuly 27, 2024July 27, 2024 Share0 ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ೫5 ದಿನದ ಪುಟ್ಟ ಮಗುವಿನೊಂದಿಗೆ ಮಲಗಿದ್ದ ಸತೀಶ್ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Share this:PostPrintEmailTweetWhatsApp