22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ೫5 ದಿನದ ಪುಟ್ಟ ಮಗುವಿನೊಂದಿಗೆ ಮಲಗಿದ್ದ ಸತೀಶ್ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!